25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

ಉಜಿರೆ : ಬದ್ರಿಯಾ ಜುಮ್ಮಾ ಮಸೀದಿ ಉಜಿರೆ ಟೌನ್, ಇಲ್ಲಿ ಈದ್ ನಮಾಜ್ ಖತೀಬಾರಾದ ಬಹು| ನಿಝಾಮುದ್ದೀನ್ ಹಾಶಿಮಿ ಇವರ ನೇತೃತ್ವದಲ್ಲಿ ನಡೆಯಿತು.

ಜಮಾತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಗೂ ಪ್ರದಾನ ಕಾರ್ಯದರ್ಶಿ ನಝೀರ್. ಎ. ಎಮ್ ಹಾಗೂ ಊರಿನ ಗಣ್ಯರು, ಜಮಾತಿಗರು ಉಪಸ್ಥಿತರಿದ್ದರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya
error: Content is protected !!