23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya
error: Content is protected !!