July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya
error: Content is protected !!