ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ. ಶಿವರಾಮ ಇವರ ತಂದೆಗೆ ಸಹಾಯಧನವಾಗಿ ರೂ 34,000 ಹಸ್ತಾಂತರಿಸಲಾಯಿತು.

ವಾಟ್ಸಾಪ್ ಗ್ರೂಪಿನ ಅಡ್ಮಿನ್ ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಶನ್ ವಲಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಜಾದೂಗರ ಬಿ.ಹೆಚ್ ರಾಜೀವ, ಕೆಸಿ ಕ್ಯಾಟರರ್ಸ್ ಮಾಲಕ ದೇವರಾಜ್., ಎಸ್.ಆರ್. ಸಾಮಿಯಾನ ಮಾಲಕ ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ ಸುಖೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya
error: Content is protected !!