September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು.

ಈದ್ ಸಂದೇಶ ಭಾಷಣ ಗೋಳಿಯಂಗಡಿ ಮಸೀದಿಯ ಧರ್ಮಗುರು ಖತೀಬ್ ಹನೀಫ್ ಬಾ ಹಸನಿಯವರು ನೇತೃತ್ವ ನೀಡಿದರು. ಮಿನ್ಹಾ ಜುಲ್ ಹುದಾ ಚಾರಿಟಿಯ ಅಧ್ಯಕ್ಷ ಬದ್ರುದ್ದೀನ್ ಲೆತ್ವೀಫಿ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ ಹಾಗೂ ಮದ್ರಸ ಆಡಳಿತ ಕಮಿಟಿ ಅಧ್ಯಕ್ಷ ಅಲ್ ಹಾಜಿ ಟಿ ಕೆ, ಇಬ್ರಾಹಿಂ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿ ಶರೀಫ್ ಜಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!