September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

ಪಟ್ರಮೆ: ಇಲ್ಲಿಯ ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ ಕಾರ್ಯಕ್ರಮವು ಜೂ. 16 ರಂದು ನಡೆಯಿತು.

ಭಾಗವತರಾಗಿ ಶ್ರೀಮತಿ ಕಾವ್ಯಶ್ರೀ ಅಜೇರು, ಚೆಂಡೆ ಬಿ ಸೀತಾರಾಮ ತೋಳ್ವಾಡಿತ್ತಾಯ, ಮದ್ದಳೆ ಶ್ರೀ ಜನಾರ್ಧನ ತೋಳಾಡಿತ್ತಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭರತರಾಗಿ ಮುನಿರಾಜ ರೆಂಜಾಳ, ಬಾಹುಬಲಿಯಾಗಿ ರಮಣ ಅಚಾರ್, ಸುನಂದರಾಗಿ ಪ್ರಭಾತ ಬಲ್ನಾಡು, ಬುದ್ಧಿಸಾಗರರಾಗಿ ನಿತೇಶ್ ಬಲ್ಲಾಳ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಕ್ಷ ಸಂಘಟಕ ಭುಜಬಲಿ, ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ, ನಿವೃತ್ತ ಶಿಕ್ಷಕ ಸೋಮಶೇಖರ ಶೆಟ್ಟಿ, ಅನಾರು ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಗುರುಪ್ರಸಾದ್ ನಿಡ್ವಾಣ್ಣಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ದೇವಪಾಲ ಅಜ್ರಿ ಉಳಿಯಬೀಡು ಹಾಗೂ ಕುಟುಂಬಸ್ಥರು ಸತ್ಕರಿಸಿದರು.

Related posts

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya
error: Content is protected !!