July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

ಪಟ್ರಮೆ: ಇಲ್ಲಿಯ ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ ಕಾರ್ಯಕ್ರಮವು ಜೂ. 16 ರಂದು ನಡೆಯಿತು.

ಭಾಗವತರಾಗಿ ಶ್ರೀಮತಿ ಕಾವ್ಯಶ್ರೀ ಅಜೇರು, ಚೆಂಡೆ ಬಿ ಸೀತಾರಾಮ ತೋಳ್ವಾಡಿತ್ತಾಯ, ಮದ್ದಳೆ ಶ್ರೀ ಜನಾರ್ಧನ ತೋಳಾಡಿತ್ತಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭರತರಾಗಿ ಮುನಿರಾಜ ರೆಂಜಾಳ, ಬಾಹುಬಲಿಯಾಗಿ ರಮಣ ಅಚಾರ್, ಸುನಂದರಾಗಿ ಪ್ರಭಾತ ಬಲ್ನಾಡು, ಬುದ್ಧಿಸಾಗರರಾಗಿ ನಿತೇಶ್ ಬಲ್ಲಾಳ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಕ್ಷ ಸಂಘಟಕ ಭುಜಬಲಿ, ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ, ನಿವೃತ್ತ ಶಿಕ್ಷಕ ಸೋಮಶೇಖರ ಶೆಟ್ಟಿ, ಅನಾರು ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಗುರುಪ್ರಸಾದ್ ನಿಡ್ವಾಣ್ಣಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ದೇವಪಾಲ ಅಜ್ರಿ ಉಳಿಯಬೀಡು ಹಾಗೂ ಕುಟುಂಬಸ್ಥರು ಸತ್ಕರಿಸಿದರು.

Related posts

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya
error: Content is protected !!