35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಬಹು ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಿ ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ನೀಡಿದರು.

ನಂತರ ಪರಪ್ಪು ದರ್ಗಾದಲ್ಲಿ ಸಾಮೂಹಿಕ ಝಿಯಾರತ್ ನೆರವೇರಿಸಿದರು. ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸದರ್ ಉಸ್ತಾದರಾದ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ಬಾಸ್ ಹಿಶಮಿ, ಮುಹಮ್ಮದ್ ಹನೀಫ್ ಮಿಸ್ಬಾಹಿ, ಜಮಾಆತನ ಹಿರಿಯರಾದ ಅಬ್ದುಲ್ಲ ಕುಂಞ ದಾರಿಮಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್, ಆಡಳಿತ ಸಮಿತಿಯ ಉಪಾದ್ಯಕ್ಷರುಗಳು ಪದಾಧಿಕಾರಿಗಳು, ಸ್ವಲಾತ್, ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು, ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya
error: Content is protected !!