July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ‌ಯಲ್ಲಿ ಸಾಮೂಹಿಕ ಈದುಲ್ ಅದಾ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು.


ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ವಿವಿಧ ಕಮಿಟಿಯ ಪಧಾದಿಕಾರಿಗಳು, ಊರ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.

Related posts

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya
error: Content is protected !!