25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!