23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya
error: Content is protected !!