25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya
error: Content is protected !!