23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya
error: Content is protected !!