July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya
error: Content is protected !!