23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya
error: Content is protected !!