23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya
error: Content is protected !!