September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!