July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!