25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

ಲಾಯಿಲ : ಅಲ್ ಬುಖಾರಿ ಜುಮ್ಮಾ ಮಸೀದಿ ಕುಂಟಿನಿ ಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಮೊಹಮ್ಮದ್ ಶರೀಫ್ ಸಖಾಫಿ ಯವರ ನೇತ್ರತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಕಾರ್ಯದರ್ಶಿ ಸುಲೈಮಾನ್ ಎ.ಪಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!