23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ವಿದ್ವತ್ ಕಾಲೇಜು ಗುರುವಾಯನಕೆರೆ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಫ್ರೂ| ಶ್ರೀಪತಿ ಕಲ್ಲೂರಾಯ ಮಾರ್ಗದರ್ಶನದಲ್ಲಿ “Consumption Expenditure, Savings and Investment Behaviour of Working Women:A Study in Dakshina Kannada” ಎಂಬ ಮಹಾಪ್ರಬಂಧ ಮಂಡಿಸಿದ್ದರು.

ಇವರು ಸಂಬೊಳ್ಯ ಪುರಂದರ ಇವರ ಪತ್ನಿ, ತೆಂಕಕಾರಂದೂರು ಗ್ರಾಮದ ಮಂಜುನಾಥ ಗೌಡ ಹಾಗೂ ರತ್ನಮ್ಮ ದಂಪತಿ ಸುಪುತ್ರಿ.

Related posts

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya
error: Content is protected !!