July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾರ್ಯದರ್ಶಿ ರಫೀಕ್ ಪಡ್ಡ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಗೌರವ ಅಧ್ಯಕ್ಷ ಖಾಲಿದ್ ಪುಲಬೆ ,ಕೋಶಾಧಿಕಾರಿ ಮಹಮೂದ್ ಪಿಜೆ ,ಲೆಕ್ಕಪರಿಶೋಧಕ ಇದ್ರಿಸ್ ಪುಲಬೆ ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ಮೊಹಮ್ಮದ್ ಶಾಫಿ ಕಿರೋಡಿ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮಾ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ ,ಇರ್ಫಾನ್ ಯುಕೆ ,ಅಶ್ರಫ್ ಶಾಂತಿನಗರ ,ಸರಪು ತಂಗಳ್ ,ಶಬ್ಬೀರ್ ಪಡ್ಡಂದಡ್ಕ , ಚಮ್ಮ ,ಬೋರ್ವೆಲ್ ಪುತ್ತಾಕ ,ಬಶೀರ್ ಪಡ್ಡಂದಡ್ಕ ಮತ್ತು ಗಣ್ಯರು ಉಪಸ್ಥಿತರಿದ್ದರು

Related posts

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya
error: Content is protected !!