September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾರ್ಯದರ್ಶಿ ರಫೀಕ್ ಪಡ್ಡ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಗೌರವ ಅಧ್ಯಕ್ಷ ಖಾಲಿದ್ ಪುಲಬೆ ,ಕೋಶಾಧಿಕಾರಿ ಮಹಮೂದ್ ಪಿಜೆ ,ಲೆಕ್ಕಪರಿಶೋಧಕ ಇದ್ರಿಸ್ ಪುಲಬೆ ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ಮೊಹಮ್ಮದ್ ಶಾಫಿ ಕಿರೋಡಿ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮಾ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ ,ಇರ್ಫಾನ್ ಯುಕೆ ,ಅಶ್ರಫ್ ಶಾಂತಿನಗರ ,ಸರಪು ತಂಗಳ್ ,ಶಬ್ಬೀರ್ ಪಡ್ಡಂದಡ್ಕ , ಚಮ್ಮ ,ಬೋರ್ವೆಲ್ ಪುತ್ತಾಕ ,ಬಶೀರ್ ಪಡ್ಡಂದಡ್ಕ ಮತ್ತು ಗಣ್ಯರು ಉಪಸ್ಥಿತರಿದ್ದರು

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya
error: Content is protected !!