30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳ ಪ್ರಮಾಣ ವಚನ ಕಾರ್ಯಕ್ರಮವನ್ನು ಜೂ.15 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ನಡೆಸಿಕೊಟ್ಟರು.

ಮುಖ್ಯ ಮಂತ್ರಿಯಾಗಿ ಕಿರಣ್ 7ನೇ, ಉಪಮುಖ್ಯಮಂತ್ರಿ ಸಾತ್ವಿಕ್ 6ನೇ, ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ 7ನೇ, ಉಪಶಿಕ್ಷಣ ಮಂತ್ರಿಯಾಗಿ ಜೀವನ್‌ 6ನೇ, ಸಾಂಸ್ಕೃತಿಕ ಮಂತ್ರಿಯಾಗಿ ಅದ್ವಿತಿ 7ನೇ, ಉಪಸಾಂಸ್ಕೃತಿಕ ಮಂತ್ರಿಯಾಗಿ ಹರ್ಷಿತ್ 6ನೇ. ಆರೋಗ್ಯ ಮಂತ್ರಿಯಾಗಿ ಚೇತನ 7ನೇ, ಉಪ ಆರೋಗ್ಯ ಮಂತ್ರಿಯಾಗಿ ಯಕ್ಷಿತಾ 6ನೇ, ಆಹಾರ ಮಂತ್ರಿಯಾಗಿ ಲಿಖಿತ್ ಎಮ್. 7ನೇ, ಉಪ ಆಹಾರ ಮಂತ್ರಿಯಾಗಿ ಪವನ್ 6ನೇ, ಕ್ರೀಡಾ ಮಂತ್ರಿಯಾಗಿ ಕಾರ್ತಿಕ್ 7ನೇ, ಉಪ ಕ್ರೀಡಾ ಮಂತ್ರಿಯಾಗಿ ಗೌತಮ್ 6ನೇ, ರಕ್ಷಣಾ ಮಂತ್ರಿಯಾಗಿ ಸಿಂಚನಾ 7ನೇ, ಉಪ ರಕ್ಷಣಾ ಮಂತ್ರಿಯಾಗಿ ವೀಕ್ಷಿತಾ 6ನೇ, ನೀರಾವರಿ ಮಂತ್ರಿಯಾಗಿ ಪವನ್ 7ನೇ, ಉಪ ನೀರಾವರಿ ಮಂತ್ರಿಯಾಗಿ ಮನ್ವಿತ್ 6ನೇ, ಗ್ರಂಥಾಲಯ ಮಂತ್ರಿಯಾಗಿ ನಿವೇದಿತಾ 7ನೇ, ಉಪ ಗ್ರಂಥಾಲಯ ಮಂತ್ರಿಯಾಗಿ ನೀಷ್ಮಾ 6ನೇ, ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಬಿ. 7ನೇ, ಉಪ ಸ್ವಚ್ಛತಾ ಮಂತ್ರಿಯಾಗಿ ಶೋಭಿತ್ 6ನೇ, ತೋಟಗಾರಿಕೆ ಮಂತ್ರಿಯಾಗಿ ವಿವೇಕ್ 7ನೇ, ಉಪ ತೋಟಗಾರಿಕೆ ಮಂತ್ರಿಯಾಗಿ ಪ್ರತೀಕ್ಷ 6ನೇ, ಶೋಧನ ಮಂತ್ರಿಯಾಗಿ ನಿರೀಕ್ಷ 6ನೇ, ಉಪ ಶೋಧನ ಮಂತ್ರಿಯಾಗಿ ಸುಪ್ರೀತಾ 6ನೇ, ವಾರ್ತ ಮಂತ್ರಿಯಾಗಿ ಶ್ರೇಯಾ 6ನೇ, ಉಪ ವಾರ್ತ ಮಂತ್ರಿಯಾಗಿ ಲಕ್ಷ್ಮಿತಾ 6ನೇ, ವಿರೋಧ ಪಕ್ಷ ಚೈತ್ರೇಶ್ 7ನೇ, ಉಪ ವಿರೋಧ ಪಕ್ಷ ವಿಜಿತ್‌ 6ನೇ ಆಯ್ಕೆಯಾದರು.

ಕಾಯ೯ಕ್ರಮದಲ್ಲಿ ಶಿಕ್ಷಕಿಯರು ಉಪಸ್ಥಿತರಿದ್ದರು. ಅದ್ವಿತಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರಣಮ್ಯ ಸ್ವಾಗತಿಸಿ, ಹರ್ಷಿತ್ ವಂದಿಸಿದರು.

Related posts

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya
error: Content is protected !!