25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳ ಪ್ರಮಾಣ ವಚನ ಕಾರ್ಯಕ್ರಮವನ್ನು ಜೂ.15 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ನಡೆಸಿಕೊಟ್ಟರು.

ಮುಖ್ಯ ಮಂತ್ರಿಯಾಗಿ ಕಿರಣ್ 7ನೇ, ಉಪಮುಖ್ಯಮಂತ್ರಿ ಸಾತ್ವಿಕ್ 6ನೇ, ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ 7ನೇ, ಉಪಶಿಕ್ಷಣ ಮಂತ್ರಿಯಾಗಿ ಜೀವನ್‌ 6ನೇ, ಸಾಂಸ್ಕೃತಿಕ ಮಂತ್ರಿಯಾಗಿ ಅದ್ವಿತಿ 7ನೇ, ಉಪಸಾಂಸ್ಕೃತಿಕ ಮಂತ್ರಿಯಾಗಿ ಹರ್ಷಿತ್ 6ನೇ. ಆರೋಗ್ಯ ಮಂತ್ರಿಯಾಗಿ ಚೇತನ 7ನೇ, ಉಪ ಆರೋಗ್ಯ ಮಂತ್ರಿಯಾಗಿ ಯಕ್ಷಿತಾ 6ನೇ, ಆಹಾರ ಮಂತ್ರಿಯಾಗಿ ಲಿಖಿತ್ ಎಮ್. 7ನೇ, ಉಪ ಆಹಾರ ಮಂತ್ರಿಯಾಗಿ ಪವನ್ 6ನೇ, ಕ್ರೀಡಾ ಮಂತ್ರಿಯಾಗಿ ಕಾರ್ತಿಕ್ 7ನೇ, ಉಪ ಕ್ರೀಡಾ ಮಂತ್ರಿಯಾಗಿ ಗೌತಮ್ 6ನೇ, ರಕ್ಷಣಾ ಮಂತ್ರಿಯಾಗಿ ಸಿಂಚನಾ 7ನೇ, ಉಪ ರಕ್ಷಣಾ ಮಂತ್ರಿಯಾಗಿ ವೀಕ್ಷಿತಾ 6ನೇ, ನೀರಾವರಿ ಮಂತ್ರಿಯಾಗಿ ಪವನ್ 7ನೇ, ಉಪ ನೀರಾವರಿ ಮಂತ್ರಿಯಾಗಿ ಮನ್ವಿತ್ 6ನೇ, ಗ್ರಂಥಾಲಯ ಮಂತ್ರಿಯಾಗಿ ನಿವೇದಿತಾ 7ನೇ, ಉಪ ಗ್ರಂಥಾಲಯ ಮಂತ್ರಿಯಾಗಿ ನೀಷ್ಮಾ 6ನೇ, ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಬಿ. 7ನೇ, ಉಪ ಸ್ವಚ್ಛತಾ ಮಂತ್ರಿಯಾಗಿ ಶೋಭಿತ್ 6ನೇ, ತೋಟಗಾರಿಕೆ ಮಂತ್ರಿಯಾಗಿ ವಿವೇಕ್ 7ನೇ, ಉಪ ತೋಟಗಾರಿಕೆ ಮಂತ್ರಿಯಾಗಿ ಪ್ರತೀಕ್ಷ 6ನೇ, ಶೋಧನ ಮಂತ್ರಿಯಾಗಿ ನಿರೀಕ್ಷ 6ನೇ, ಉಪ ಶೋಧನ ಮಂತ್ರಿಯಾಗಿ ಸುಪ್ರೀತಾ 6ನೇ, ವಾರ್ತ ಮಂತ್ರಿಯಾಗಿ ಶ್ರೇಯಾ 6ನೇ, ಉಪ ವಾರ್ತ ಮಂತ್ರಿಯಾಗಿ ಲಕ್ಷ್ಮಿತಾ 6ನೇ, ವಿರೋಧ ಪಕ್ಷ ಚೈತ್ರೇಶ್ 7ನೇ, ಉಪ ವಿರೋಧ ಪಕ್ಷ ವಿಜಿತ್‌ 6ನೇ ಆಯ್ಕೆಯಾದರು.

ಕಾಯ೯ಕ್ರಮದಲ್ಲಿ ಶಿಕ್ಷಕಿಯರು ಉಪಸ್ಥಿತರಿದ್ದರು. ಅದ್ವಿತಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರಣಮ್ಯ ಸ್ವಾಗತಿಸಿ, ಹರ್ಷಿತ್ ವಂದಿಸಿದರು.

Related posts

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!