July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳ ಪ್ರಮಾಣ ವಚನ ಕಾರ್ಯಕ್ರಮವನ್ನು ಜೂ.15 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ನಡೆಸಿಕೊಟ್ಟರು.

ಮುಖ್ಯ ಮಂತ್ರಿಯಾಗಿ ಕಿರಣ್ 7ನೇ, ಉಪಮುಖ್ಯಮಂತ್ರಿ ಸಾತ್ವಿಕ್ 6ನೇ, ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ 7ನೇ, ಉಪಶಿಕ್ಷಣ ಮಂತ್ರಿಯಾಗಿ ಜೀವನ್‌ 6ನೇ, ಸಾಂಸ್ಕೃತಿಕ ಮಂತ್ರಿಯಾಗಿ ಅದ್ವಿತಿ 7ನೇ, ಉಪಸಾಂಸ್ಕೃತಿಕ ಮಂತ್ರಿಯಾಗಿ ಹರ್ಷಿತ್ 6ನೇ. ಆರೋಗ್ಯ ಮಂತ್ರಿಯಾಗಿ ಚೇತನ 7ನೇ, ಉಪ ಆರೋಗ್ಯ ಮಂತ್ರಿಯಾಗಿ ಯಕ್ಷಿತಾ 6ನೇ, ಆಹಾರ ಮಂತ್ರಿಯಾಗಿ ಲಿಖಿತ್ ಎಮ್. 7ನೇ, ಉಪ ಆಹಾರ ಮಂತ್ರಿಯಾಗಿ ಪವನ್ 6ನೇ, ಕ್ರೀಡಾ ಮಂತ್ರಿಯಾಗಿ ಕಾರ್ತಿಕ್ 7ನೇ, ಉಪ ಕ್ರೀಡಾ ಮಂತ್ರಿಯಾಗಿ ಗೌತಮ್ 6ನೇ, ರಕ್ಷಣಾ ಮಂತ್ರಿಯಾಗಿ ಸಿಂಚನಾ 7ನೇ, ಉಪ ರಕ್ಷಣಾ ಮಂತ್ರಿಯಾಗಿ ವೀಕ್ಷಿತಾ 6ನೇ, ನೀರಾವರಿ ಮಂತ್ರಿಯಾಗಿ ಪವನ್ 7ನೇ, ಉಪ ನೀರಾವರಿ ಮಂತ್ರಿಯಾಗಿ ಮನ್ವಿತ್ 6ನೇ, ಗ್ರಂಥಾಲಯ ಮಂತ್ರಿಯಾಗಿ ನಿವೇದಿತಾ 7ನೇ, ಉಪ ಗ್ರಂಥಾಲಯ ಮಂತ್ರಿಯಾಗಿ ನೀಷ್ಮಾ 6ನೇ, ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಬಿ. 7ನೇ, ಉಪ ಸ್ವಚ್ಛತಾ ಮಂತ್ರಿಯಾಗಿ ಶೋಭಿತ್ 6ನೇ, ತೋಟಗಾರಿಕೆ ಮಂತ್ರಿಯಾಗಿ ವಿವೇಕ್ 7ನೇ, ಉಪ ತೋಟಗಾರಿಕೆ ಮಂತ್ರಿಯಾಗಿ ಪ್ರತೀಕ್ಷ 6ನೇ, ಶೋಧನ ಮಂತ್ರಿಯಾಗಿ ನಿರೀಕ್ಷ 6ನೇ, ಉಪ ಶೋಧನ ಮಂತ್ರಿಯಾಗಿ ಸುಪ್ರೀತಾ 6ನೇ, ವಾರ್ತ ಮಂತ್ರಿಯಾಗಿ ಶ್ರೇಯಾ 6ನೇ, ಉಪ ವಾರ್ತ ಮಂತ್ರಿಯಾಗಿ ಲಕ್ಷ್ಮಿತಾ 6ನೇ, ವಿರೋಧ ಪಕ್ಷ ಚೈತ್ರೇಶ್ 7ನೇ, ಉಪ ವಿರೋಧ ಪಕ್ಷ ವಿಜಿತ್‌ 6ನೇ ಆಯ್ಕೆಯಾದರು.

ಕಾಯ೯ಕ್ರಮದಲ್ಲಿ ಶಿಕ್ಷಕಿಯರು ಉಪಸ್ಥಿತರಿದ್ದರು. ಅದ್ವಿತಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರಣಮ್ಯ ಸ್ವಾಗತಿಸಿ, ಹರ್ಷಿತ್ ವಂದಿಸಿದರು.

Related posts

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!