38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya
error: Content is protected !!