25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!