22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!