September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!