25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

ಉಜಿರೆ : ಮುಹಿಯುದ್ದಿನ್ ಜುಮ್ಮಾ ಮಸೀದಿ ಹಳೆಪೇಟೆಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಖತೀಬ್ ಮಹಮ್ಮದ್ ಯಾಸಿರ್ ಅಲ್ ಫಾಳಿಲಿ ಯವರ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ಬಿ.ಎಮ್. ಅಬ್ದುಲ್ ಹಮೀದ್, ಕಾರ್ಯದರ್ಶಿ ಮುಹಮ್ಮದ್ , ಯಂಗಮೆನ್ಸ್ ಅಧ್ಯಕ್ಷ ಶಾಕಿರ್, ಕಾರ್ಯದರ್ಶಿ ಫಝಲ್ ರಹ್ಮಾನ್ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya
error: Content is protected !!