April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya
error: Content is protected !!