30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!