32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!