July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya
error: Content is protected !!