September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!