25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya
error: Content is protected !!