25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ. ಶಿವರಾಮ ಇವರ ತಂದೆಗೆ ಸಹಾಯಧನವಾಗಿ ರೂ 34,000 ಹಸ್ತಾಂತರಿಸಲಾಯಿತು.

ವಾಟ್ಸಾಪ್ ಗ್ರೂಪಿನ ಅಡ್ಮಿನ್ ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಶನ್ ವಲಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಜಾದೂಗರ ಬಿ.ಹೆಚ್ ರಾಜೀವ, ಕೆಸಿ ಕ್ಯಾಟರರ್ಸ್ ಮಾಲಕ ದೇವರಾಜ್., ಎಸ್.ಆರ್. ಸಾಮಿಯಾನ ಮಾಲಕ ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ ಸುಖೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!