April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

ಕಳಿಯ ಗ್ರಾಮದ ಕೋಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರು ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರ ಎರಡು ಕಾಲುಗಳು ಮುರಿತಕೊಳ್ಳಗಾಗಿದು ಶಸ್ತ್ರ ಚಿಕಿತ್ಸೆಗೆ ಸಹಾಯ ಧನವನ್ನು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ರೂ 10,000 ಚೆಕ್ ಮುಖಾಂತರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೆಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ್ ಕುಲಾಲ್ ಸಿರಿಮಜಲ್ ಮತ್ತು ಸದಸ್ಯರಾದ ರಾಜೇಶ್ ಪೂಜಾರಿ ಆದೆಲು ಉಪಸ್ಥಿತರಿದ್ದರು.

Related posts

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya
error: Content is protected !!