September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

ಕಳಿಯ ಗ್ರಾಮದ ಕೋಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರು ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರ ಎರಡು ಕಾಲುಗಳು ಮುರಿತಕೊಳ್ಳಗಾಗಿದು ಶಸ್ತ್ರ ಚಿಕಿತ್ಸೆಗೆ ಸಹಾಯ ಧನವನ್ನು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ರೂ 10,000 ಚೆಕ್ ಮುಖಾಂತರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೆಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ್ ಕುಲಾಲ್ ಸಿರಿಮಜಲ್ ಮತ್ತು ಸದಸ್ಯರಾದ ರಾಜೇಶ್ ಪೂಜಾರಿ ಆದೆಲು ಉಪಸ್ಥಿತರಿದ್ದರು.

Related posts

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya
error: Content is protected !!