23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

ಪದ್ಮುಂಜ: ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕ ಇದರ ನೇತೃತ್ವದಲ್ಲಿ ಜೂ 16 ರಂದು ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದ ಸುತ್ತ ಇದ್ದಂತಹ ಕಸಕಡ್ಡಿ, ಗಿಡಗoಟಿ ಹಾಗೂ ಚರಂಡಿ ಸ್ವಚ್ಚ ಗೊಳಿಸಲಾಯಿತು.

ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿದ್ದರು. ಈ ಕಾರ್ಯದ ಬಗ್ಗೆ
ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.

Related posts

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!