22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

ಪದ್ಮುಂಜ: ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕ ಇದರ ನೇತೃತ್ವದಲ್ಲಿ ಜೂ 16 ರಂದು ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದ ಸುತ್ತ ಇದ್ದಂತಹ ಕಸಕಡ್ಡಿ, ಗಿಡಗoಟಿ ಹಾಗೂ ಚರಂಡಿ ಸ್ವಚ್ಚ ಗೊಳಿಸಲಾಯಿತು.

ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿದ್ದರು. ಈ ಕಾರ್ಯದ ಬಗ್ಗೆ
ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.

Related posts

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya
error: Content is protected !!