23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಬಹು ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಿ ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ನೀಡಿದರು.

ನಂತರ ಪರಪ್ಪು ದರ್ಗಾದಲ್ಲಿ ಸಾಮೂಹಿಕ ಝಿಯಾರತ್ ನೆರವೇರಿಸಿದರು. ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸದರ್ ಉಸ್ತಾದರಾದ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ಬಾಸ್ ಹಿಶಮಿ, ಮುಹಮ್ಮದ್ ಹನೀಫ್ ಮಿಸ್ಬಾಹಿ, ಜಮಾಆತನ ಹಿರಿಯರಾದ ಅಬ್ದುಲ್ಲ ಕುಂಞ ದಾರಿಮಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್, ಆಡಳಿತ ಸಮಿತಿಯ ಉಪಾದ್ಯಕ್ಷರುಗಳು ಪದಾಧಿಕಾರಿಗಳು, ಸ್ವಲಾತ್, ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು, ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!