24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ‌ಯಲ್ಲಿ ಸಾಮೂಹಿಕ ಈದುಲ್ ಅದಾ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು.


ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ವಿವಿಧ ಕಮಿಟಿಯ ಪಧಾದಿಕಾರಿಗಳು, ಊರ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!