April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya
error: Content is protected !!