September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಎಸ್‌ಡಿಎಂ ನ್ಯಾಚುರೋಪತಿ & ಯೋಗ ಸಂಸ್ಥೆಗಳ ನಿರ್ದೇಶಕರಾಗಿ ನೇಮಕಗೊಂಡ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

Suddi Udaya

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!