22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya
error: Content is protected !!