25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳಾಲು: ಇಲ್ಲಿಯ ಮಾಯ ಪುಚ್ಚೆಹಿತ್ತಿಲು ನಿವಾಸಿ ಆಟೋ ಚಾಲಕರಾಗಿದ್ದ ವಿಶ್ವನಾಥ್ ಗೌಡ (42ವ) ರವರು ಜೂ.12ರಂದು ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು(ಜೂ.17) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ತಾಯಿ, ಪತ್ನಿ ದಮಯಂತಿ, ಮಕ್ಕಳಾದ ಅಭಿಜ್ಞಾ, ಅಭಯ್ ಹಾಗೂ ಸಹೋದರ, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
error: Content is protected !!