May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!