September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!