22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya
error: Content is protected !!